April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ಜೈನ್ ಅವರು ಮಕ್ಕಳು ತಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಬೇಕು. ದಿನನಿತ್ಯ ಬೆಳಿಗ್ಗೆ ಸ್ನಾನ ಮಾಡಿ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಮಿತವಾಗಿ ಆಹಾರ ಸೇವನೆ ಮಾಡಿ, ಜಾಸ್ತಿ ನೀರು ಕುಡಿಯಬೇಕು. ನಿಮ್ಮ ಅರೋಗ್ಯ ನಿಮ್ಮ ಕೈಯಲ್ಲಿದೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತಾ ವಿದ್ಯಾರ್ಥಿಗಳ ಪ್ರಶ್ನೆಗೆ ಸಮರ್ಪಕವಾದ ಉತ್ತರವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್ ಇವರು ಮನುಷ್ಯರು ಬದುಕಬೇಕಾದರೆ ಮೂಲಭೂತ ಅಗತ್ಯತೆ ಗಳೊಂದಿಗೆ ಆರೋಗ್ಯ ಕೂಡ ತುಂಬಾ ಮುಖ್ಯ.ಆರೋಗ್ಯವೇ ಭಾಗ್ಯ .ನಮ್ಮ ಅರೋಗ್ಯವನ್ನು ಕಾಪಾಡುವ ವೈದ್ಯರು ದೇವರಿಗೆ ಸಮಾನ ಎಂದು ನುಡಿದರು.

ವಿದ್ಯಾರ್ಥಿ ಗಳು ಪ್ರಾರ್ಥಿಸಿ, ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಗಿರಿಜಾ ನಿರೂಪಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!