26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶ್ರೀಮತಿ ವನಜಾಕ್ಷಿ, ಸೌತಡ್ಕ ಮಹಾಗಣಪತಿ ವ್ಯವಸ್ಥಾಪನ ಸಮಿತಿ ಸದಸ್ಯರು ಪುರಂದರ್ ಕಡೀರ, ಅರಣ್ಯ ಇಲಾಖೆ ಉಪವಲಯ ಅರಣ್ಯಧಿಕಾರಿ ಅಶೋಕ್., ಗಸ್ತು ವನಪಾಲಕ ಪ್ರಶಾಂತ್ ಮಾಳಾಗಿ, ರಾಜೇಶ್, ಅರಣ್ಯ ವೀಕ್ಷಕ ದಾಮೋದರ್ ಮತ್ತು ದಿನೇಶ್ ಉಪಸ್ಥಿತರಿದ್ದರು.

Related posts

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya
error: Content is protected !!