September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶ್ರೀಮತಿ ವನಜಾಕ್ಷಿ, ಸೌತಡ್ಕ ಮಹಾಗಣಪತಿ ವ್ಯವಸ್ಥಾಪನ ಸಮಿತಿ ಸದಸ್ಯರು ಪುರಂದರ್ ಕಡೀರ, ಅರಣ್ಯ ಇಲಾಖೆ ಉಪವಲಯ ಅರಣ್ಯಧಿಕಾರಿ ಅಶೋಕ್., ಗಸ್ತು ವನಪಾಲಕ ಪ್ರಶಾಂತ್ ಮಾಳಾಗಿ, ರಾಜೇಶ್, ಅರಣ್ಯ ವೀಕ್ಷಕ ದಾಮೋದರ್ ಮತ್ತು ದಿನೇಶ್ ಉಪಸ್ಥಿತರಿದ್ದರು.

Related posts

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya
error: Content is protected !!