23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ಆಚರಿಸಲಾಯಿತು.

ಇದರ ಅಂಗವಾಗಿ ಮಡಂತ್ಯಾರಿನ ಪ್ರಸಿದ್ಧ ವೈದ್ಯರಾದ ಡಾ. ಕೆ. ಕೆ ಅಡ್ಯಂತಾಯ ಇವರನ್ನು ಸನ್ಮಾನಿಸಲಾಯಿತು.

ಹಾಗೂ ತಾಲೂಕಿನ ಪ್ರಸಿದ್ಧ ಲೆಕ್ಕ ಪರಿಶೋಧಕಿ ಗಾಯತ್ರಿ ರಾವ್ ಇವರನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ ಟಿ. ವಿ. ಶ್ರೀಧರ ರಾವ್ ಹಾಗೂ ಕಾರ್ಯದರ್ಶಿ ನಿತ್ಯಾನಂದ ಬಿ. ಹಾಗೂ ಸದಸ್ಯರು ಗಳಾದ ಜಯಂತ ಶೆಟ್ಟಿ ಬಿ., ಪ್ರಶಾಂತ್ ಶೆಟ್ಟಿ ಮುಡಾಯೂರು, ಹರ್ಷ ನಾರಾಯಣ ಶೆಟ್ಟಿ, ಮ್ಯಾಕ್ಸಿಂ ಅಲ್ಬುಕರ್ಕ್ ಹಾಗೂ ಇತರ ಸದಸ್ಯರು ಹಾಜರಿದ್ದರು.

Related posts

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya
error: Content is protected !!