23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ಆಚರಿಸಲಾಯಿತು.

ಇದರ ಅಂಗವಾಗಿ ಮಡಂತ್ಯಾರಿನ ಪ್ರಸಿದ್ಧ ವೈದ್ಯರಾದ ಡಾ. ಕೆ. ಕೆ ಅಡ್ಯಂತಾಯ ಇವರನ್ನು ಸನ್ಮಾನಿಸಲಾಯಿತು.

ಹಾಗೂ ತಾಲೂಕಿನ ಪ್ರಸಿದ್ಧ ಲೆಕ್ಕ ಪರಿಶೋಧಕಿ ಗಾಯತ್ರಿ ರಾವ್ ಇವರನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ ಟಿ. ವಿ. ಶ್ರೀಧರ ರಾವ್ ಹಾಗೂ ಕಾರ್ಯದರ್ಶಿ ನಿತ್ಯಾನಂದ ಬಿ. ಹಾಗೂ ಸದಸ್ಯರು ಗಳಾದ ಜಯಂತ ಶೆಟ್ಟಿ ಬಿ., ಪ್ರಶಾಂತ್ ಶೆಟ್ಟಿ ಮುಡಾಯೂರು, ಹರ್ಷ ನಾರಾಯಣ ಶೆಟ್ಟಿ, ಮ್ಯಾಕ್ಸಿಂ ಅಲ್ಬುಕರ್ಕ್ ಹಾಗೂ ಇತರ ಸದಸ್ಯರು ಹಾಜರಿದ್ದರು.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya
error: Content is protected !!