25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ಆಚರಿಸಲಾಯಿತು.

ಇದರ ಅಂಗವಾಗಿ ಮಡಂತ್ಯಾರಿನ ಪ್ರಸಿದ್ಧ ವೈದ್ಯರಾದ ಡಾ. ಕೆ. ಕೆ ಅಡ್ಯಂತಾಯ ಇವರನ್ನು ಸನ್ಮಾನಿಸಲಾಯಿತು.

ಹಾಗೂ ತಾಲೂಕಿನ ಪ್ರಸಿದ್ಧ ಲೆಕ್ಕ ಪರಿಶೋಧಕಿ ಗಾಯತ್ರಿ ರಾವ್ ಇವರನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ ಟಿ. ವಿ. ಶ್ರೀಧರ ರಾವ್ ಹಾಗೂ ಕಾರ್ಯದರ್ಶಿ ನಿತ್ಯಾನಂದ ಬಿ. ಹಾಗೂ ಸದಸ್ಯರು ಗಳಾದ ಜಯಂತ ಶೆಟ್ಟಿ ಬಿ., ಪ್ರಶಾಂತ್ ಶೆಟ್ಟಿ ಮುಡಾಯೂರು, ಹರ್ಷ ನಾರಾಯಣ ಶೆಟ್ಟಿ, ಮ್ಯಾಕ್ಸಿಂ ಅಲ್ಬುಕರ್ಕ್ ಹಾಗೂ ಇತರ ಸದಸ್ಯರು ಹಾಜರಿದ್ದರು.

Related posts

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!