September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ಆಚರಿಸಲಾಯಿತು.

ಇದರ ಅಂಗವಾಗಿ ಮಡಂತ್ಯಾರಿನ ಪ್ರಸಿದ್ಧ ವೈದ್ಯರಾದ ಡಾ. ಕೆ. ಕೆ ಅಡ್ಯಂತಾಯ ಇವರನ್ನು ಸನ್ಮಾನಿಸಲಾಯಿತು.

ಹಾಗೂ ತಾಲೂಕಿನ ಪ್ರಸಿದ್ಧ ಲೆಕ್ಕ ಪರಿಶೋಧಕಿ ಗಾಯತ್ರಿ ರಾವ್ ಇವರನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ ಟಿ. ವಿ. ಶ್ರೀಧರ ರಾವ್ ಹಾಗೂ ಕಾರ್ಯದರ್ಶಿ ನಿತ್ಯಾನಂದ ಬಿ. ಹಾಗೂ ಸದಸ್ಯರು ಗಳಾದ ಜಯಂತ ಶೆಟ್ಟಿ ಬಿ., ಪ್ರಶಾಂತ್ ಶೆಟ್ಟಿ ಮುಡಾಯೂರು, ಹರ್ಷ ನಾರಾಯಣ ಶೆಟ್ಟಿ, ಮ್ಯಾಕ್ಸಿಂ ಅಲ್ಬುಕರ್ಕ್ ಹಾಗೂ ಇತರ ಸದಸ್ಯರು ಹಾಜರಿದ್ದರು.

Related posts

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya
error: Content is protected !!