September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!