April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನಾ ಕಾರ್ಯಕ್ರಮವು ಜು.2ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಎಸ್ ಕೆ ಡಿ ಆರ್ ಡಿ ಪಿ ಅಧ್ಯಕ್ಷ ಜಗನ್ನಾಥ ರೈ, ಮಾಜಿ ಅಧ್ಯಕ್ಷ ವಿಜಯ್ ಅರಳಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಎಸ್ ಡಿ ಎಂ ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮಿ, ಶಾಲಾ ಮುಖ್ಯೋಪಾಧ್ಯಾಯರು ಲೋಕೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!