27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.

ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳಾದ ತ್ಯಾಗರಾಜ್,ಕಳಿಯ ಬೀಡುವಿನ ಸುರೇಂದ್ರ ಕುಮಾರ್ ಜೈನ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಬ್ದುಲ್ ಕರೀಮ್, ಲತೀಫ್ ಪರಿಮ, ಹರೀಶ್ ಕುಮಾರ್,ಸಿ. ಎ.ಬ್ಯಾಂಕಿನ ನಿರ್ದೇಶಕರಾದ ರತ್ನಾಕರ ಪೂಜಾರಿ,ರಾಘವ ಎಚ್.ಗೇರುಕಟ್ಟೆ,ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಪೂಜಾ,ಯತೀಂದ್ರ, ರಾಜೇಶ್,ರಾಜ್ ಶೇಖರ್, ಹರಿಪ್ರಸಾದ್, ಫಾರೆಸ್ಟ್ ಗಾರ್ಡ್ ಗಳಾದ ಸತೀಶ್,ಪರಮೇಶ್ವರ್, ಪಾಂಡುರಂಗ ಕಮತಿ, ಸ್ಥಳೀಯರಾದ ಸದಾನಂದ ಶೆಟ್ಟಿ,ಕರುಣಾಕರ ಕೊರಂಜ, ರಾಜೇಶ್ ಬರಾಯ ಮುಂತಾದವರು ಹಾಜರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!