September 6, 2026
Uncategorized

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್ ಬೇಟಿ ನೀಡಿ ಪರಿಶೀಲಿಸಿದರು.

ಮನೆ ಬಾಡಿಗೆ ನೀಡುತ್ತಿರುವ ಮಾಲಿಕರಿಗೆ ಎಚ್ಚರಿಕೆ ನೀಡಿ, ಮುಂದಕ್ಕೆ ಎಲ್ಲೆಂದರಲ್ಲಿ ಎಸೆದರೆ ದಂಡ ವಿಧಿಸುವುದಾಗಿ ತಿಳಿಸಿದರು. ಕಾರ್ಯದರ್ಶಿ ಕುಂಞ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಯಶೋಧರ ಶೆಟ್ಟಿ,ಕರುಣಾಕರ ಶೆಟ್ಟಿ ಕೊರಂಜ, ಪಂಚಾಯತ್ ಸಿಬ್ಬಂದಿ ರವಿ ಎಚ್ ಉಪಸ್ಥಿತರಿದ್ದರು.

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya
error: Content is protected !!