23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ ಬಂಗೇರ, ರವಿ ಪೂಜಾರಿ ಸದಸ್ಯರು , ಶುಭಕರ ಪೂಜಾರಿ ಸದಸ್ಯರು, ಅಳದಂಗಡಿ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ್ರು ಹಾಗೂ ಮಂಜುನಾಥ ಸವಳಿ ಬೀಟ್ ಅರಣ್ಯ ಅಧಿಕಾರಿಗಳು, ರಮೇಶ್ ನಾಯ್ಕ ಉಪವಲಯ ಅರಣ್ಯ ಅಧಿಕಾರಿ ವನ್ಯಜೀವಿ ,ನಾಗೇಶ್ ಬೀಟ್ ಅರಣ್ಯಧಿಕಾರಿ, ಶ್ರೀರಾಮ್ ಶಾಲೆ ಸುಲ್ಕೇರಿಯ ಆಡಳಿತ ಮಂಡಳಿ ಅಧ್ಯಕ್ಷರು ರಾಜು ಪೂಜಾರಿ , ಪಂಚಾಯತ್ ಕಾರ್ಯದರ್ಶಿ ಗಳು ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಸದಾನಂದ ಗೌಡ, ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು. ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!