25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ ಬಂಗೇರ, ರವಿ ಪೂಜಾರಿ ಸದಸ್ಯರು , ಶುಭಕರ ಪೂಜಾರಿ ಸದಸ್ಯರು, ಅಳದಂಗಡಿ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ್ರು ಹಾಗೂ ಮಂಜುನಾಥ ಸವಳಿ ಬೀಟ್ ಅರಣ್ಯ ಅಧಿಕಾರಿಗಳು, ರಮೇಶ್ ನಾಯ್ಕ ಉಪವಲಯ ಅರಣ್ಯ ಅಧಿಕಾರಿ ವನ್ಯಜೀವಿ ,ನಾಗೇಶ್ ಬೀಟ್ ಅರಣ್ಯಧಿಕಾರಿ, ಶ್ರೀರಾಮ್ ಶಾಲೆ ಸುಲ್ಕೇರಿಯ ಆಡಳಿತ ಮಂಡಳಿ ಅಧ್ಯಕ್ಷರು ರಾಜು ಪೂಜಾರಿ , ಪಂಚಾಯತ್ ಕಾರ್ಯದರ್ಶಿ ಗಳು ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಸದಾನಂದ ಗೌಡ, ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು. ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು

Related posts

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya
error: Content is protected !!