23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನಾ ಕಾರ್ಯಕ್ರಮವು ಜು.2ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಎಸ್ ಕೆ ಡಿ ಆರ್ ಡಿ ಪಿ ಅಧ್ಯಕ್ಷ ಜಗನ್ನಾಥ ರೈ, ಮಾಜಿ ಅಧ್ಯಕ್ಷ ವಿಜಯ್ ಅರಳಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಎಸ್ ಡಿ ಎಂ ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮಿ, ಶಾಲಾ ಮುಖ್ಯೋಪಾಧ್ಯಾಯರು ಲೋಕೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!