23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.

ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳಾದ ತ್ಯಾಗರಾಜ್,ಕಳಿಯ ಬೀಡುವಿನ ಸುರೇಂದ್ರ ಕುಮಾರ್ ಜೈನ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಬ್ದುಲ್ ಕರೀಮ್, ಲತೀಫ್ ಪರಿಮ, ಹರೀಶ್ ಕುಮಾರ್,ಸಿ. ಎ.ಬ್ಯಾಂಕಿನ ನಿರ್ದೇಶಕರಾದ ರತ್ನಾಕರ ಪೂಜಾರಿ,ರಾಘವ ಎಚ್.ಗೇರುಕಟ್ಟೆ,ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಪೂಜಾ,ಯತೀಂದ್ರ, ರಾಜೇಶ್,ರಾಜ್ ಶೇಖರ್, ಹರಿಪ್ರಸಾದ್, ಫಾರೆಸ್ಟ್ ಗಾರ್ಡ್ ಗಳಾದ ಸತೀಶ್,ಪರಮೇಶ್ವರ್, ಪಾಂಡುರಂಗ ಕಮತಿ, ಸ್ಥಳೀಯರಾದ ಸದಾನಂದ ಶೆಟ್ಟಿ,ಕರುಣಾಕರ ಕೊರಂಜ, ರಾಜೇಶ್ ಬರಾಯ ಮುಂತಾದವರು ಹಾಜರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya
error: Content is protected !!