24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್ ಬೇಟಿ ನೀಡಿ ಪರಿಶೀಲಿಸಿದರು.

ಮನೆ ಬಾಡಿಗೆ ನೀಡುತ್ತಿರುವ ಮಾಲಿಕರಿಗೆ ಎಚ್ಚರಿಕೆ ನೀಡಿ, ಮುಂದಕ್ಕೆ ಎಲ್ಲೆಂದರಲ್ಲಿ ಎಸೆದರೆ ದಂಡ ವಿಧಿಸುವುದಾಗಿ ತಿಳಿಸಿದರು. ಕಾರ್ಯದರ್ಶಿ ಕುಂಞ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಯಶೋಧರ ಶೆಟ್ಟಿ,ಕರುಣಾಕರ ಶೆಟ್ಟಿ ಕೊರಂಜ, ಪಂಚಾಯತ್ ಸಿಬ್ಬಂದಿ ರವಿ ಎಚ್ ಉಪಸ್ಥಿತರಿದ್ದರು.

Related posts

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya
error: Content is protected !!