22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್ ಬೇಟಿ ನೀಡಿ ಪರಿಶೀಲಿಸಿದರು.

ಮನೆ ಬಾಡಿಗೆ ನೀಡುತ್ತಿರುವ ಮಾಲಿಕರಿಗೆ ಎಚ್ಚರಿಕೆ ನೀಡಿ, ಮುಂದಕ್ಕೆ ಎಲ್ಲೆಂದರಲ್ಲಿ ಎಸೆದರೆ ದಂಡ ವಿಧಿಸುವುದಾಗಿ ತಿಳಿಸಿದರು. ಕಾರ್ಯದರ್ಶಿ ಕುಂಞ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಯಶೋಧರ ಶೆಟ್ಟಿ,ಕರುಣಾಕರ ಶೆಟ್ಟಿ ಕೊರಂಜ, ಪಂಚಾಯತ್ ಸಿಬ್ಬಂದಿ ರವಿ ಎಚ್ ಉಪಸ್ಥಿತರಿದ್ದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya
error: Content is protected !!