ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

ಬೆಳ್ತಂಗಡಿ:ಗುರುವಾಯನಕೆರೆ ಹಂಸಗಿರಿ ರೈಸ್ ಮಿಲ್ ಮಾಲಕರದ ಬಾಲಕೃಷ್ಣ ನಾಯಕ್ ಅವರು ಅಸೌಖ್ಯದಿಂದ ನಿಧನರಾದರು.

ಇವರು ಯಕ್ಷಗಾನ ಕಲಾ ಪೋಷಕರಾಗಿದ್ದು, ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯ ನೀಡುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

Related posts

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya
error: Content is protected !!