22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ ಬಂಗೇರ, ರವಿ ಪೂಜಾರಿ ಸದಸ್ಯರು , ಶುಭಕರ ಪೂಜಾರಿ ಸದಸ್ಯರು, ಅಳದಂಗಡಿ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ್ರು ಹಾಗೂ ಮಂಜುನಾಥ ಸವಳಿ ಬೀಟ್ ಅರಣ್ಯ ಅಧಿಕಾರಿಗಳು, ರಮೇಶ್ ನಾಯ್ಕ ಉಪವಲಯ ಅರಣ್ಯ ಅಧಿಕಾರಿ ವನ್ಯಜೀವಿ ,ನಾಗೇಶ್ ಬೀಟ್ ಅರಣ್ಯಧಿಕಾರಿ, ಶ್ರೀರಾಮ್ ಶಾಲೆ ಸುಲ್ಕೇರಿಯ ಆಡಳಿತ ಮಂಡಳಿ ಅಧ್ಯಕ್ಷರು ರಾಜು ಪೂಜಾರಿ , ಪಂಚಾಯತ್ ಕಾರ್ಯದರ್ಶಿ ಗಳು ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಸದಾನಂದ ಗೌಡ, ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು. ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು

Related posts

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!