23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ ಬಂಗೇರ, ರವಿ ಪೂಜಾರಿ ಸದಸ್ಯರು , ಶುಭಕರ ಪೂಜಾರಿ ಸದಸ್ಯರು, ಅಳದಂಗಡಿ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ್ರು ಹಾಗೂ ಮಂಜುನಾಥ ಸವಳಿ ಬೀಟ್ ಅರಣ್ಯ ಅಧಿಕಾರಿಗಳು, ರಮೇಶ್ ನಾಯ್ಕ ಉಪವಲಯ ಅರಣ್ಯ ಅಧಿಕಾರಿ ವನ್ಯಜೀವಿ ,ನಾಗೇಶ್ ಬೀಟ್ ಅರಣ್ಯಧಿಕಾರಿ, ಶ್ರೀರಾಮ್ ಶಾಲೆ ಸುಲ್ಕೇರಿಯ ಆಡಳಿತ ಮಂಡಳಿ ಅಧ್ಯಕ್ಷರು ರಾಜು ಪೂಜಾರಿ , ಪಂಚಾಯತ್ ಕಾರ್ಯದರ್ಶಿ ಗಳು ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಸದಾನಂದ ಗೌಡ, ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು. ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು

Related posts

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!