September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನಾ ಕಾರ್ಯಕ್ರಮವು ಜು.2ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಎಸ್ ಕೆ ಡಿ ಆರ್ ಡಿ ಪಿ ಅಧ್ಯಕ್ಷ ಜಗನ್ನಾಥ ರೈ, ಮಾಜಿ ಅಧ್ಯಕ್ಷ ವಿಜಯ್ ಅರಳಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಎಸ್ ಡಿ ಎಂ ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮಿ, ಶಾಲಾ ಮುಖ್ಯೋಪಾಧ್ಯಾಯರು ಲೋಕೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya
error: Content is protected !!