23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್ ಬೇಟಿ ನೀಡಿ ಪರಿಶೀಲಿಸಿದರು.

ಮನೆ ಬಾಡಿಗೆ ನೀಡುತ್ತಿರುವ ಮಾಲಿಕರಿಗೆ ಎಚ್ಚರಿಕೆ ನೀಡಿ, ಮುಂದಕ್ಕೆ ಎಲ್ಲೆಂದರಲ್ಲಿ ಎಸೆದರೆ ದಂಡ ವಿಧಿಸುವುದಾಗಿ ತಿಳಿಸಿದರು. ಕಾರ್ಯದರ್ಶಿ ಕುಂಞ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಯಶೋಧರ ಶೆಟ್ಟಿ,ಕರುಣಾಕರ ಶೆಟ್ಟಿ ಕೊರಂಜ, ಪಂಚಾಯತ್ ಸಿಬ್ಬಂದಿ ರವಿ ಎಚ್ ಉಪಸ್ಥಿತರಿದ್ದರು.

Related posts

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!