24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.

ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳಾದ ತ್ಯಾಗರಾಜ್,ಕಳಿಯ ಬೀಡುವಿನ ಸುರೇಂದ್ರ ಕುಮಾರ್ ಜೈನ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಬ್ದುಲ್ ಕರೀಮ್, ಲತೀಫ್ ಪರಿಮ, ಹರೀಶ್ ಕುಮಾರ್,ಸಿ. ಎ.ಬ್ಯಾಂಕಿನ ನಿರ್ದೇಶಕರಾದ ರತ್ನಾಕರ ಪೂಜಾರಿ,ರಾಘವ ಎಚ್.ಗೇರುಕಟ್ಟೆ,ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಪೂಜಾ,ಯತೀಂದ್ರ, ರಾಜೇಶ್,ರಾಜ್ ಶೇಖರ್, ಹರಿಪ್ರಸಾದ್, ಫಾರೆಸ್ಟ್ ಗಾರ್ಡ್ ಗಳಾದ ಸತೀಶ್,ಪರಮೇಶ್ವರ್, ಪಾಂಡುರಂಗ ಕಮತಿ, ಸ್ಥಳೀಯರಾದ ಸದಾನಂದ ಶೆಟ್ಟಿ,ಕರುಣಾಕರ ಕೊರಂಜ, ರಾಜೇಶ್ ಬರಾಯ ಮುಂತಾದವರು ಹಾಜರಿದ್ದರು.

Related posts

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಜೆಸಿಐ ಮಡಂತ್ಯಾರಿಗೆ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya
error: Content is protected !!