September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ ಬಂಗೇರ, ರವಿ ಪೂಜಾರಿ ಸದಸ್ಯರು , ಶುಭಕರ ಪೂಜಾರಿ ಸದಸ್ಯರು, ಅಳದಂಗಡಿ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ್ರು ಹಾಗೂ ಮಂಜುನಾಥ ಸವಳಿ ಬೀಟ್ ಅರಣ್ಯ ಅಧಿಕಾರಿಗಳು, ರಮೇಶ್ ನಾಯ್ಕ ಉಪವಲಯ ಅರಣ್ಯ ಅಧಿಕಾರಿ ವನ್ಯಜೀವಿ ,ನಾಗೇಶ್ ಬೀಟ್ ಅರಣ್ಯಧಿಕಾರಿ, ಶ್ರೀರಾಮ್ ಶಾಲೆ ಸುಲ್ಕೇರಿಯ ಆಡಳಿತ ಮಂಡಳಿ ಅಧ್ಯಕ್ಷರು ರಾಜು ಪೂಜಾರಿ , ಪಂಚಾಯತ್ ಕಾರ್ಯದರ್ಶಿ ಗಳು ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಸದಾನಂದ ಗೌಡ, ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು. ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya
error: Content is protected !!