September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು.

ಗುರುವಿನ ಮಹತ್ವದ ಬಗ್ಗೆ ಸಿಂಚನಾ ಕೆ , ವೇದವ್ಯಾಸರ ಜೀವನ ಹಾಗೂ ಕೊಡುಗೆಗಳ ಬಗ್ಗೆ ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ರಮೇಶ್ ಹೆಗಡೆ ಮಾತನಾಡಿದರು.
ರಾ. ಸೇ. ಯೋಜನೆಯ ನಾಯಕಿ ದಕ್ಷಾ , ವಂದಿತಾ .ಎಸ್ .ರಾವ್ ಹಾಗೂ ಸೃಷ್ಠಿ ಎಸ್.ಎಲ್ ಗುರುಗಳ ಮಹತ್ವ ಸಾರುವ ಗೀತೆಯನ್ನು ಪ್ರಸ್ತುತಪಡಿಸಿದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ರಾ.ಸೇ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ರಾ. ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ನಿರೂಪಿಸಿ ವಂದಿಸಿದರು.

Related posts

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!