23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಆದಿತ್ಯ ರಮೇಶ್ ಹೆಗಡೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷೆಯಾಗಿ ದ್ವಿತೀಯ ಪಿಯುಸಿ ವಿಜ್ಞಾನದ ಹಿರಣ್ಮಯಿ ಶೆಟ್ಟಿ, ಕಾರ್ಯದರ್ಶಿಗಳಾಗಿ ದ್ವಿತೀಯ ಪಿಯುಸಿಯ ಗೋಪಾಲಕೃಷ್ಣ ಭಟ್ , ಚಂದ್ರಮೌಳಿ ಶರ್ಮಾ, ಶ್ರೀತುಳಸಿ ಭಟ್, ಅಕ್ಷತಾ ಎಂ.ಜಿ , ಸೃಷ್ಠಿ ಎಸ್. ಎಲ್ , ಪುಷ್ಪರಾಜ್.
ಪ್ರಥಮ ಪಿಯುಸಿಯ – ಪ್ರೇರಣಾ, ಸೀತಾಲಕ್ಷ್ಮಿ, ರಜತ್ ಪಡ್ಕೆ, ಗಂಧನ್, ಶ್ರುತಾ , ರಚನಾ ಕೆ, ಪ್ರದೀಪ ಎಂ, ಗುರುದತ್ತ ಮರಾಠೆ ಆಯ್ಕೆಯಾಗಿದ್ದಾರೆ.

Related posts

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya
error: Content is protected !!