22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕಡಿರುದ್ಯಾವರ: ಅರಣ್ಯ ಇಲಾಖೆಯ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು.

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ರವರು ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಪಂಚಾಯತ್ ಸ್ಥಳದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿ ರವೀಂದ್ರ ಅಂಕಲಗಿ, ಪಂಚಾಯತ್ ಸದಸ್ಯರು, ಅರಣ್ಯ ಸಿಬಂದಿಗಳು, ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಮುಂಡಾಜೆ, ಹಾಗೂ ಪಂಚಾಯತ್ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya
error: Content is protected !!