25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!