23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!