September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ವಿ.ಎ.ಓ ಪರೀಕ್ಷೆ : ವಿದ್ಯಾಮಾತಾದಿಂದ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!