July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya
error: Content is protected !!