25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

ಚಾರ್ಮಾಡಿ ಫಾಟ್‌ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿಯಾದ ಘಟನೆ ಜು.2 ರಂದು ನಡೆದಿದೆ.

ನಿನ್ನೆ ಸಂಜೆಯೂ ಉತ್ತಮ ಮಳೆ ಸುರಿದಿದ್ದು ರಸ್ತೆ ಜಾರುತ್ತಿದ್ದ ಕಾರಣ ಚಾಲಕರ ನಿಯಂತ್ರಣಕ್ಕೆ ಸಿಗದೆ ವಾಹನಗಳು ಉರುಳಿ ಬಿದ್ದಿವೆ ಎನ್ನಲಾಗಿದೆ.

ಉಜಿರೆಯಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಹಾಗೂ ಮೂಡಿಗೆರೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಚಾರ್ಮಾಡಿ ಪೇಟೆಯಲ್ಲಿ 100 ಮೀ. ಅಂತರದಲ್ಲಿ ಉರುಳಿ ಬಿದ್ದಿವೆ. ಇಲ್ಲಿನ ಸುಮಾರು 3 ಕಿ. ಮೀ. ವ್ಯಾಪ್ತಿಯ ರಸ್ತೆ ಮಳೆಗಾಲದಲ್ಲಿ ವಿಪರೀತ ಜಾರುವುದರಿಂದ ಹಲವಾರು ಅಪಘಾತಗಳು ಸಂಭವಿಸುತ್ತವೆ. ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಬೆಂಗಳೂರು ಮೂಲದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya
error: Content is protected !!