25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

ಚಾರ್ಮಾಡಿ ಫಾಟ್‌ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿಯಾದ ಘಟನೆ ಜು.2 ರಂದು ನಡೆದಿದೆ.

ನಿನ್ನೆ ಸಂಜೆಯೂ ಉತ್ತಮ ಮಳೆ ಸುರಿದಿದ್ದು ರಸ್ತೆ ಜಾರುತ್ತಿದ್ದ ಕಾರಣ ಚಾಲಕರ ನಿಯಂತ್ರಣಕ್ಕೆ ಸಿಗದೆ ವಾಹನಗಳು ಉರುಳಿ ಬಿದ್ದಿವೆ ಎನ್ನಲಾಗಿದೆ.

ಉಜಿರೆಯಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಹಾಗೂ ಮೂಡಿಗೆರೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಚಾರ್ಮಾಡಿ ಪೇಟೆಯಲ್ಲಿ 100 ಮೀ. ಅಂತರದಲ್ಲಿ ಉರುಳಿ ಬಿದ್ದಿವೆ. ಇಲ್ಲಿನ ಸುಮಾರು 3 ಕಿ. ಮೀ. ವ್ಯಾಪ್ತಿಯ ರಸ್ತೆ ಮಳೆಗಾಲದಲ್ಲಿ ವಿಪರೀತ ಜಾರುವುದರಿಂದ ಹಲವಾರು ಅಪಘಾತಗಳು ಸಂಭವಿಸುತ್ತವೆ. ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಬೆಂಗಳೂರು ಮೂಲದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya
error: Content is protected !!