30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ( ಚೈಲ್ಡ್ ರೈಟ್ಸ್ ಕ್ಲಬ್) ನ್ನು ಜು.3 ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ಚೈಲ್ಡ್ ರೈಟ್ಟ್ಸ್ ಇದರ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ನೆರವೇರಿಸಿ ಸಂಘದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ವಹಿಸಿದ್ದರು.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಮಕ್ಕಳ ಹಕ್ಕುಗಳ ಸಂಘದ ಮೂಲಕ ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಶಿಕ್ಷಕ ಮೋಹನ ಬಾಬು ಡಿ ಇವರು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಉಪಸ್ಥಿರಿದ್ದರು. ಸಭೆಯಲ್ಲಿ ಮಕ್ಕಳ ಹಕ್ಕಗಳ ಕೈಪಿಡಿ ಪುಸ್ತಕವನ್ನು ಸಂಘದ 22 ಸದಸ್ಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ನಂತರ ನಡೆದ ಸಂಘದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.

Related posts

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya
error: Content is protected !!