April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

ಪಿಲ್ಯ:ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರ ಕುದ್ಯಾಡಿಯಲ್ಲಿ ಕಾರ್ಯಾಚರಿಸುತ್ತಿದ್ದು ಇದರ ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ ಪಿಲ್ಯದಲ್ಲಿ ನಡೆಯಿತು.

ಸುಲ್ಕೇರಿ ಗ್ರಾ.ಪಂ ಸದಸ್ಯ ಶುಭಕರ ಪೂಜಾರಿ ಮತ್ತು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರ್ಜುನ್ ದೀಪ ಬೆಳಗಿಸುವದರೊಂದಿಗೆ ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕಟ್ಟಡ ಮಾಲೀಕರಾದ ಪ್ರವೀಣ್ ಕುಮಾರ್ ಜೈನ್,ಸುಲ್ಕೇರಿ ಗ್ರಾ.ಪಂ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಹಾಗೂ ಆರೋಗ್ಯ ಸಹಾಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.ಆಶಾ ಕಾರ್ಯಕರ್ತೆ ರೇಖಾ ಸ್ವಾಗತಿಸಿದರು.ಹೇಮಲತಾ ಸುಲ್ಕೇರಿ ವಂದಿಸಿದರು. ಕುದ್ಯಾಡಿ,ಸುಲ್ಕೇರಿ,ನಾವರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ