July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

Suddi Udaya
error: Content is protected !!