26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

ಆರಂಬೋಡಿ ಗ್ರಾಮದ 137ನೇ ವಾರ್ಡ್ ನಲ್ಲಿ ಗಾoದೊಟ್ಯ ನಿವಾಸಿ ಸುಜಾತ ಪೂಜಾರ್ತಿ ಹಾಗೂ ಮೂವರು ಮಕ್ಕಳು ವಾಸಿಸುವ ಮನೆಯಲ್ಲಿ ಶೌಚಾಲಯ ಇಲ್ಲದಿರುವುದನ್ನು ಕಂಡು ಆರಂಬೋಡಿ ಗ್ರಾಮದ ಕೊಡುಗೈ ದಾನಿ ಕಿರಣ್ ಕುಮಾರ್ ಮಂಜಿಲ ರವರು ಅವರ ಮನೆಗೆ ಭೇಟಿ ಕೊಟ್ಟು ತಕ್ಷಣವೇ ರೂ. 50000 ಸಾವಿರ ಖರ್ಚು ಮಾಡಿ ಶೌಚಾಲಯ ಕಾಮಗಾರಿ ನಡೆಯುತ್ತಿದೆ.

ಕಿರಣ್ ರವರ ಈ ಕಾರ್ಯಕ್ಕೆ ಆರಂಬೋಡಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya
error: Content is protected !!