25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

ಆರಂಬೋಡಿ ಗ್ರಾಮದ 137ನೇ ವಾರ್ಡ್ ನಲ್ಲಿ ಗಾoದೊಟ್ಯ ನಿವಾಸಿ ಸುಜಾತ ಪೂಜಾರ್ತಿ ಹಾಗೂ ಮೂವರು ಮಕ್ಕಳು ವಾಸಿಸುವ ಮನೆಯಲ್ಲಿ ಶೌಚಾಲಯ ಇಲ್ಲದಿರುವುದನ್ನು ಕಂಡು ಆರಂಬೋಡಿ ಗ್ರಾಮದ ಕೊಡುಗೈ ದಾನಿ ಕಿರಣ್ ಕುಮಾರ್ ಮಂಜಿಲ ರವರು ಅವರ ಮನೆಗೆ ಭೇಟಿ ಕೊಟ್ಟು ತಕ್ಷಣವೇ ರೂ. 50000 ಸಾವಿರ ಖರ್ಚು ಮಾಡಿ ಶೌಚಾಲಯ ಕಾಮಗಾರಿ ನಡೆಯುತ್ತಿದೆ.

ಕಿರಣ್ ರವರ ಈ ಕಾರ್ಯಕ್ಕೆ ಆರಂಬೋಡಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
error: Content is protected !!