July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಭರತೇಶ ಶೆಟ್ಟಿ , ಎಕ್ಕಾರು ಆಗಮಿಸಿ ವಿದ್ಯಾರ್ಥಿಗಳಿಗೆ ಪೌರಾಣಿಕ ಪಾತ್ರ ಗಳ ಉದಾಹರಣೆ ಯೊಂದಿಗೆ ಆದರ್ಶ ವ್ಯಕ್ತಿಯಾಗಿ ಹೇಗೆ ಬಾಳಬೇಕು ಎಂಬ ಜೀವನ ಮೌಲ್ಯ ಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ,ಇದರ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಗಣಪತಿ ಕುಳಮರ್ವ ಸ್ವಾಗತಿಸಿದರು.

ಸುಂದರ ಶೆಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ವಹಿಸಿದ್ದರು. ಶ್ರೀಮತಿ ಸುಭಾಶಿಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya
error: Content is protected !!