September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ನಾರಾಯಣ ಅಭ್ಯಂಕರ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!