22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya
error: Content is protected !!