29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

ಚಾರ್ಮಾಡಿ ಫಾಟ್‌ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿಯಾದ ಘಟನೆ ಜು.2 ರಂದು ನಡೆದಿದೆ.

ನಿನ್ನೆ ಸಂಜೆಯೂ ಉತ್ತಮ ಮಳೆ ಸುರಿದಿದ್ದು ರಸ್ತೆ ಜಾರುತ್ತಿದ್ದ ಕಾರಣ ಚಾಲಕರ ನಿಯಂತ್ರಣಕ್ಕೆ ಸಿಗದೆ ವಾಹನಗಳು ಉರುಳಿ ಬಿದ್ದಿವೆ ಎನ್ನಲಾಗಿದೆ.

ಉಜಿರೆಯಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಹಾಗೂ ಮೂಡಿಗೆರೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಚಾರ್ಮಾಡಿ ಪೇಟೆಯಲ್ಲಿ 100 ಮೀ. ಅಂತರದಲ್ಲಿ ಉರುಳಿ ಬಿದ್ದಿವೆ. ಇಲ್ಲಿನ ಸುಮಾರು 3 ಕಿ. ಮೀ. ವ್ಯಾಪ್ತಿಯ ರಸ್ತೆ ಮಳೆಗಾಲದಲ್ಲಿ ವಿಪರೀತ ಜಾರುವುದರಿಂದ ಹಲವಾರು ಅಪಘಾತಗಳು ಸಂಭವಿಸುತ್ತವೆ. ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಬೆಂಗಳೂರು ಮೂಲದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!