July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

ಚಾರ್ಮಾಡಿ ಫಾಟ್‌ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿಯಾದ ಘಟನೆ ಜು.2 ರಂದು ನಡೆದಿದೆ.

ನಿನ್ನೆ ಸಂಜೆಯೂ ಉತ್ತಮ ಮಳೆ ಸುರಿದಿದ್ದು ರಸ್ತೆ ಜಾರುತ್ತಿದ್ದ ಕಾರಣ ಚಾಲಕರ ನಿಯಂತ್ರಣಕ್ಕೆ ಸಿಗದೆ ವಾಹನಗಳು ಉರುಳಿ ಬಿದ್ದಿವೆ ಎನ್ನಲಾಗಿದೆ.

ಉಜಿರೆಯಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಹಾಗೂ ಮೂಡಿಗೆರೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಚಾರ್ಮಾಡಿ ಪೇಟೆಯಲ್ಲಿ 100 ಮೀ. ಅಂತರದಲ್ಲಿ ಉರುಳಿ ಬಿದ್ದಿವೆ. ಇಲ್ಲಿನ ಸುಮಾರು 3 ಕಿ. ಮೀ. ವ್ಯಾಪ್ತಿಯ ರಸ್ತೆ ಮಳೆಗಾಲದಲ್ಲಿ ವಿಪರೀತ ಜಾರುವುದರಿಂದ ಹಲವಾರು ಅಪಘಾತಗಳು ಸಂಭವಿಸುತ್ತವೆ. ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಬೆಂಗಳೂರು ಮೂಲದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya
error: Content is protected !!