23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

ಪಿಲ್ಯ:ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರ ಕುದ್ಯಾಡಿಯಲ್ಲಿ ಕಾರ್ಯಾಚರಿಸುತ್ತಿದ್ದು ಇದರ ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ ಪಿಲ್ಯದಲ್ಲಿ ನಡೆಯಿತು.

ಸುಲ್ಕೇರಿ ಗ್ರಾ.ಪಂ ಸದಸ್ಯ ಶುಭಕರ ಪೂಜಾರಿ ಮತ್ತು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರ್ಜುನ್ ದೀಪ ಬೆಳಗಿಸುವದರೊಂದಿಗೆ ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕಟ್ಟಡ ಮಾಲೀಕರಾದ ಪ್ರವೀಣ್ ಕುಮಾರ್ ಜೈನ್,ಸುಲ್ಕೇರಿ ಗ್ರಾ.ಪಂ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಹಾಗೂ ಆರೋಗ್ಯ ಸಹಾಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.ಆಶಾ ಕಾರ್ಯಕರ್ತೆ ರೇಖಾ ಸ್ವಾಗತಿಸಿದರು.ಹೇಮಲತಾ ಸುಲ್ಕೇರಿ ವಂದಿಸಿದರು. ಕುದ್ಯಾಡಿ,ಸುಲ್ಕೇರಿ,ನಾವರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!