April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಸಂಕಷ್ಟಕ್ಕೆ ನೆರವಾಗುವ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ಜು.2 ರಂದು ವಿತರಿಸಲಾಯಿತು.

ನಾರಾವಿಯ ರಿಕ್ಷಾ ಚಾಲಕ ಸಂಘದ ಮಾಜಿ ಅಧ್ಯಕ್ಷರಾದ ಅಣ್ಣಾಜಿ ಪೂಜಾರಿ ಅವರ ಆಸ್ಪತ್ರೆ ಚಿಕಿತ್ಸೆಗೆ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಗೌರವ ಸಲಹೆಗಾರರಾದ ಉಮೇಶ್ ಪೂಜಾರಿ ಅತ್ತಾಜೆ, ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬಿಎಂಎಸ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ಸಾಂತಪ್ಪ ಕಲ್ಮಂಜ ,ಕುಮಾರ್ ನಾಥ್ ಕಲ್ಮಂಜ ,ರಮೇಶ್ ಬೊಳ್ಳಿ ಉಜಿರೆ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya
error: Content is protected !!