24.8 C
ಪುತ್ತೂರು, ಬೆಳ್ತಂಗಡಿ
April 1, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya
error: Content is protected !!