25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya
error: Content is protected !!