26.9 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya
error: Content is protected !!