September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಮಳೆ ಹಿನ್ನೆಲೆ: ನಾಳೆ(ಆ.3) ಮಂಗಳೂರು ಉಪ ವಿಭಾಗದ ತಾಲೂಕು – ಪುತ್ತೂರು ಉಪ ವಿಭಾಗದ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!