26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.
ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸೌಮ್ಯಲತಾ ಜಯಂತಗೌಡ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಸವಿತಾ ಪ್ರಭಾಕರ ಪೂಜಾರಿ 8-5 ಮತಗಳ ಅಂತರದಿಂದ ಜಯ ಗಳಿಸಿದರು.
ವಸಂತಿ ಕಾರಿಜೆ, ಜಲಜಾ ಮಾಳಿಗೆ ಮನೆ, ಸುನಂದಾ ಬನತ್ರೋಡಿ, ರತ್ನಾವತಿ ಮಾಳಿಗೆ ಮನೆ, ದೇವಕಿ ಶುಭಕರ ಪೂಜಾರಿ, ಮಲ್ಲಿಕಾ ರಘು ಶೆಟ್ಟಿ, ಲತಾ ಶೇಖರ ಆಚಾರ್ಯ, ಪ್ರೇಮಾ ಸತೀಶ ಗೌಡ, ಗೀತಾ ನವೀನ ಗೌಡ, ಕಮಲಾ ಪಕೀರ, ಗೀತಾ ವಿಠಲ ನಾಯ್ಕ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ